the objective is Christian morality, Any incidents that involve people who aren’t from within the United States and/or outside a College education program or other activity could be considered as misconduct and addressed by additional College policies, and to be like saints: "All learning should be conducted according to the […]
Month: January 2022
Содержание Снятие средств Ввод и вывод средств Брокер загадка. apital.com биржевой лохотрон Wealth Management, Private Banking, Investing in Mutual Funds. В дополнение к Full-HD ЖК-панелям, проектор Panasonic PT-EZ770ZE / PT-EZ770ZLE щедро использует свои уникальные технологии для обработки сигналов и системы для создания увлекательных образов. Это идеальный проектор для проведения презентаций […]
ಪಣಜಿ : ಪಂಜಾಬ್ ಬೆನ್ನಲ್ಲೆ ಗೋವಾ ವಿಧಾನಸಭಾ ಚುನಾವಣೆಗೂ ಆಮ್ ಆದ್ಮಿ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದು, ಖ್ಯಾತ ನ್ಯಾಯವಾದಿ ಅಮಿತ್ ಪಾಲೇಕರ್ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಪ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ಮಂಗಳವಾರ ಸಂಜೆ ಗೋವಾಕ್ಕೆ ಆಗಮಿಸಿದ್ದ ಕೇಜ್ರಿವಾಲಾ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಜತೆಗೆ ಚರ್ಚೆ ನಡೆಸಿದ್ದರು. ಎಲ್ಲ ಆಗುಹೋಗುಗಳ ಲೆಕ್ಕಾಚಾರದ […]
ಬೆಂಗಳೂರು: ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳ ಕಳುಹಿಸಿದೆ ಎಂಬ ಕಾರಣಕ್ಕೆ ಕೇಂದ್ರ ತಿರಸ್ಕರಿಸಿಲ್ಲ, ಗುರುಗಳ ವಿಷಯದಲ್ಲಿ ಪ್ರಧಾನಿಯವರಿಗೆ ಮತ್ತು ಬಿಜೆಪಿಗೆ ಅತಿ ಹೆಚ್ಚು ಗೌರವವಿದೆ ಎಂದು ಸಚಿವರಾದ ಸುನೀಲ್ಕುಮಾರ್ ಅವರು ತಿಳಿಸಿದ್ದಾರೆ. ಪ್ರಧಾನಿಯಾದ ಬಳಿಕ 2015ರ ಡಿಸೆಂಬರ್ 15ರಂದು ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ನರೇಂದ್ರ ಮೋದಿಯವರು ಭೇಟಿ ಕೊಟ್ಟಿದ್ದರು. “ಒಂದು ಕಾಲದಲ್ಲಿ ಅಸ್ಪ್ರಶ್ಯತೆ ತಾಂಡವವಾಡುತ್ತಿದ್ದ ಕೇರಳದಲ್ಲಿ ಮೇಲು-ಕೀಳು, ಜಾತಿ- ಧರ್ಮಗಳ ತಾರತಮ್ಯದ ನೆಲೆವೀಡಾಗಿದ್ದ ನೆಲದಲ್ಲಿ, ನಾರಾಯಣಗುರುಗಳು […]
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೂ ಹರಡುತ್ತಿದೆ. ಇದರಿಂದ ಪೋಷಕರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ ಈಗಾಗಲೇ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕೋವಿಡ್ನಿಯಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುತ್ತಿದ್ದರೂ ಸೋಂಕು ಕಾಣಿಸಿಕೊಳ್ಳುತ್ತಿದೆ. 322 ವಿದ್ಯಾರ್ಥಿಗಳಿಗೆ ಸೋಂಕು: ಇದುವರೆಗೂಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು 322 ಮಂದಿ ವಿದ್ಯಾರ್ಥಿಗಳಿಗೆಸೋಂಕು ಕಾಣಿಸಿಕೊಂಡಿದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಇನ್ನೂ […]
ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈಗಾಗಲೇ ಕಳೆದ ವಾರದ ವೀಕೆಂಡ್ ಸಂದರ್ಭದಲ್ಲಿ ಮದ್ಯದಂಗಡಿಗಳನ್ನು ಸರ್ಕಾರ ಬಂದ್ ಮಾಡಿತ್ತು. ಈ ವಾರವೂ ಕೂಡ ಬಾರ್ ಬಂದ್ ಮಾಡಲಾಗುತ್ತದೆ. ಇಂದು ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆಯವರೆಗೆ ಬಾರ್ ಬಂದ್ ಆಗಿರಲಿವೆ ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ. ಈ ಮೂಲಕ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿಯೂ ಎಣ್ಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದ್ದಾರೆ. […]
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್ಮೆಂಟ್ಗಳಿಗೆ ಬಿಬಿಎಂಪಿ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳಲ್ಲಿ ಜಿಮ್ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು ಮತ್ತೊಮ್ಮೆ ಬಂದ್ ಮಾಡಿಸಲಾಗುತ್ತಿದೆ. ಕಳೆದ 10 ದಿನಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಸೋಂಕು ಹೆಚ್ಚಳ ಹಿನ್ನೆಲೆ ಸಮುದಾಯ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕಸರತ್ತು ನಡೆಸಿ ಹಲವು ಸಲಹೆಗಳನ್ನು ಪಾಲಿಸಲು ಮನವಿ […]
ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಆವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. […]
ದೇಶದಲ್ಲಿ ಪ್ರಾರಂಭವಾದ 15-18 ವರ್ಷದ ಮಕ್ಕಳ ಲಸಿಕೀಕರಣ ಯಶಸ್ವಿಯಾಗಿ ನಡೆಯುತ್ತಿದ್ದು, ಕೇವಲ 11 ದಿನಗಳಲ್ಲಿ 3.14 ಕೋಟಿಗೂ ಹೆಚ್ಚು ಮಕ್ಕಳು ಲಸಿಕೆ ಪಡೆದಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಸರ್ಕಾರ ಶೇ.80ರಿಂದ 85ರಷ್ಟು ಮಕ್ಕಳಿಗೆ ಅಂದ್ರೆ 7.40 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ. ಈಗಿನ ವರದಿಯಂತೆ 3,14,84,269 ಮಕ್ಕಳು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, […]
Currently Carta’s system settings circular a pair of thousand cash at price of pertaining to as much as two million an individual around the globe. Services and funds as Canva, Indigneous group, and start Pipe produce her a number of with Carta. A host of desire to the lead other […]