ಬೆಂಗಳೂರು- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಚಾಣಕ್ಯ ವಿವಿ ಸೆಂಟರ್ ಫಾರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕಾನೂನು ಬಾಹಿರವಾಗಿ ೧೧೬ ಎಕರೆ ಭೂಮಿ ಮಂಜೂರು ಮಾಡಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ’ನಾಗರಭಾವಿಯಲ್ಲಿರುವ ಚಾಣಕ್ಯ ವಿವಿ ಸೆಂಟರ್ ಫಾರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಿಂದ 116 ಎಕರೆ ಭೂಮಿಯನ್ನು ಮಂಜೂರು ಮಾಡಿ […]

Содержание ТелеТрейд – Рейтинг, информация, отзывы клиентов Росфинмониторинг включил ТелеТрейд в список фальшивых брокеров Сведения от обманутых клиентов жульнического брокера TeleTrade благодарность от довольных клиентов. мотивационная система вознаграждений Международный брокер TeleTrade представил результаты управления инвестиционными портфелями за последние 12 месяцев. Рекомендованный минимальный размер пополнения в компании не установлен, клиент может […]

ಕೀವ್-ಉಕ್ರೇನ್ ಮೇಲೆ ದಾಳಿ ನಡೆಸಿದ ರಷ್ಯಾದ ವಿರುದ್ಧ ನ್ಯಾಟೋ ಪಡೆಯು ಕಿಡಿಕಾರಿದ್ದು, ಸಂಪೂರ್ಣ ಬೆಂಬಲವನ್ನು ಉಕ್ರೇನ್‌ಗೆ ನೀಡಲು ಮುಂದಾಗಿದೆ. ರಷ್ಯಾವು ಉಕ್ರೇನ್ ಮೇಲೆ ಪರಮಾಣು ದಾಳಿ ಮಾಡಿದರೆ, ಅದರಿಂದ ಉಕ್ರೇನ್ ಅನ್ನು ರಕ್ಷಣೆ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಲು ನ್ಯಾಟೋ ಪಡೆಯು ನಿರ್ಧಾರ ಮಾಡಿದೆ. ರಷ್ಯಾ-ಉಕ್ರೇನ್ ಯುದ್ಧವು ಸುಮಾರು ಒಂದು ತಿಂಗಳಿನಿಂದ ತೀವ್ರಗೊಳ್ಳುತ್ತಿದೆ. ಈ ನಡುವೆ ಯಾವುದೇ ದಾಳಿಗಳನ್ನು ನಿಭಾಯಿಸಲು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ನ್ಯಾಟೋ ಮಿತ್ರರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು […]

ಚಿಕ್ಕಬಳ್ಳಾಪುರ- ವಾರಾಂತ್ಯದಲ್ಲಿ ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಹಾಕಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಮಾರ್ಚ್ 26ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೇಳಿದೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿ ಗಿರಿಧಾಮದ ಅಭಿವೃದ್ಧಿ ಬಗ್ಗೆ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ, “ಈ ವಾರಾಂತ್ಯದಿಂದಲೇ ಪ್ರವೇಶ ಪತ್ರ ಪಡೆದ ಪ್ರವಾಸಿಗರಿಗೆ ನಂದಿ ಗಿರಿಧಾಮ ಪ್ರವಾಸಕ್ಕೆ ಅನುಮತಿ ನೀಡಲಾಗಿದೆ” ಎಂದರು. ನಂದಿ ಗಿರಿಧಾಮಕ್ಕೆ […]

If you’ve ever wondered how much a postal mail order star of the event cost, you are not alone. The majority of mail order brides cost at least several how to get a russian wife hundred us dollars, and many of those also need dates and English lessons. If you’re […]

Wordpress Social Share Plugin powered by Ultimatelysocial