ಒಮಿಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಜಾರಿಯಾಗುವಂತೆ, ರಾಜ್ಯ ಸರ್ಕಾರ ಥಿಯೇಟರ್‌ಗಳಲ್ಲಿ ಶೇಕಡ 50ರಷ್ಟು ಮಾತ್ರ ಪ್ರೇಕ್ಷಕರಿಗೆ ಪ್ರವೇಶಾತಿಗೆ ಅನುಮತಿ ನೀಡಿ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ಹೊಸ ಮಾರ್ಗಸೂಚಿ ಹೊರ ಬೀಳುತ್ತಿದ್ದಂತೆ, ಈಗಾಗಲೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿದ್ದ ಸಿನಿಮಾಗಳು ಒಂದರ ಹಿಂದೊಂದರಂತೆ ತಮ್ಮ ಬಿಡುಗಡೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡುತ್ತಿವೆ. ಹೀಗಾಗಿ, ಸಿನಿಮಾಗಳಿಲ್ಲದೆ ಥಿಯೇಟರ್‌ಗಳು ಬಂದ್‌ ಆಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿದ್ದು, ಮತ್ತೂಮ್ಮೆ ಚಿತ್ರರಂಗದ ಚಟುವಟಿಕೆಗಳು ನಿಧಾನವಾಗಿ ಸ್ತಬ್ಧವಾಗುತ್ತಿದೆ. ಕಳೆದ ಒಂದು ವಾರದಿಂದ ಚಿತ್ರರಂಗವನ್ನು […]

ಸಿನಿಮಾ : ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ ರೂಪೇಶ್ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಹಾಡುಗಳನ್ನು ಲೋಕಾರ್ಪಣೆ ಮಾಡಿ, ಶುಭ ಕೋರಿದರು. ರೊಮ್ಯಾಂಟಿಕ್ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಚಿತ್ರದ ನಾಯಕ ಬಾಲ್ಯದ ಕೆಲವು ಘಟನೆಗಳಿಂದ ತುಂಬಾ ಮುಂಗೋಪಿಯಾಗಿರುತ್ತಾನೆ. ನಾಯಕಿಯ ಪ್ರವೇಶದ ನಂತರ ಆತನ […]

1

ಶ್ರೀ ಗಂಗಾಂಬಿಕೆ ಏಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ತಾಜ್ ಮಹಲ್ 2” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಅದಕ್ಕೂ ಮುನ್ನ ಡಿಸೆಂಬರ್ 30 ರಂದು ಚಿತ್ರರಂಗದ ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ನಿರ್ದೇಶನ ಮಾಡಿರುವ ದೇವರಾಜ್ ಕುಮಾರ್ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದೇವರಾಜ ಕುಮಾರ್ ಅವರು ಡೇಂಜರ್ ಜೋನ್ ಮತ್ತು ನಿಶಬ್ದ ೨ ಹಾಗೂ ಅನುಷ್ಕಾ ನಿರ್ದೇಶನ ಮಾಡಿದ್ದಾರೆ . ದೇವರಾಜ್ ಕುಮಾರ್ ಕಥೆ, […]

Wordpress Social Share Plugin powered by Ultimatelysocial