ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಆವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. […]

ನವದೆಹಲಿ : ಮಾರ್ಚ್ 4 ರಂದು ನ್ಯೂಜಿಲೆಂಡ್ನಲ್ಲಿ ಪ್ರಾರಂಭವಾಗುವ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪಂದ್ಯದ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಐಸಿಸಿ ಬುಧವಾರ ಪ್ರಕಟಿಸಿದೆ. ಮಾರ್ಚ್ 5 ರಂದು ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ನೊಂದಿಗೆ ಆಸ್ಟ್ರೇಲಿಯಾ ಮತ್ತು ಮಾರ್ಚ್ 6 ರಂದು ಟೌರಂಗದಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ಭಾರತವು ಪಾಕಿಸ್ತಾನವನ್ನು ಎದುರಿಸುವುದರೊಂದಿಗೆ ಮೊದಲ ಸೆಟ್ ಪಂದ್ಯಗಳಲ್ಲಿ ಆರಂಭವಾಗಲಿವೆ. 31 […]

ದೆಹಲಿ: ದೆಹಲಿಯ ಜಿಆರ್ ಅಂತರರಾಷ್ಟ್ರೀಯ ಶಾಲೆಯ ಸ್ಕೇಟಿಂಗ್ ರಿಂಕ್ ನಲ್ಲಿ ಇಂದು ನಡೆದ 59ನೇ ರಾಷ್ಟ್ರೀಯ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ ನಲ್ಲಿ ಡಿಂಪಲ್ ಎಸ್ ಗೌಡಗೆ ಕಂಚಿನ ಪದಕ ಲಭಿಸಿದೆ. ಬೆಂಗಳೂರು ಭಾರತೀಯ ರೋಲರ್ ಸ್ಕೇಟಿಂಗ್ ಸಂಸ್ಥೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬೆಂಗಳೂರು ಫೋರ್ಸ್ ಒನ್ ಕ್ಲಬ್ ನ ಡಿಂಪಲ್ ಎಸ್ ಗೌಡ ಕಂಚಿನ ಪದಕವನ್ನು ಗೆದ್ದಿದ್ದಾರೆ. ಬೆಂಗಳೂರಿನ ಉಲ್ಲಾಳ ಮುಖ್ಯರಸ್ತೆಯ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ […]

Wordpress Social Share Plugin powered by Ultimatelysocial